ಚಿಕ್ಕಪೇಟೆ ಶಾಸಕ ಆರ್ ವಿ ದೇವರಾಜ್ 
ರಾಜ್ಯ

ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ

ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು.

ಬೆಂಗಳೂರು: ಚಿಕ್ಕಪೇಟೆ ಮಾಜಿ ಶಾಸಕ ಆರ್ ವಿ ದೇವರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ಹೃದಯಾಘಾತದಿಂದ ಆರ್ ವಿ ದೇವರಾಜ್ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.

ಕೂಡಲೇ 67 ವರ್ಷ ವಯಸ್ಸಿನ ಆರ್ ವಿ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಅವರನ್ನು ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಜಿ ಸಿಎಂ ಎಸ್ ಎಂ ಕೃಷ್ಣಾಗೆ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದ ಆರ್ ವಿ ದೇವರಾಜ್!

ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ, ಮಾರ್ಗ ಮಧ್ಯೆ ಆರ್ ವಿ ದೇವರಾಜ್ ಗೆ ಆಗಿದ್ದೇನು?

ಆರ್ ವಿ ದೇವರಾಜ್ ನಿಧನಕ್ಕೆ ಗಣ್ಯರ ಸಂತಾಪ

ಎಲ್ಲಾ ಹೊಸ ಸ್ಮಾರ್ಟ್‌ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ: ಕೇಂದ್ರ ಆದೇಶ

ಆಗ ಧನುಷ್.. ಈಗ ಶ್ರೇಯಸ್ ಐಯ್ಯರ್?; ಬಾಯ್ ಫ್ರೆಂಡ್ ಊಹಾಪೋಹ ಕುರಿತ ಕೊನೆಗೂ ಮೌನ ಮುರಿದ ನಟಿ Mrunal Thakur!

SCROLL FOR NEXT