ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್‌ ನಡುವೆ 2ನೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌! ಪರಮೇಶ್ವರ್ ಹೇಳಿದ್ದೇನು?

ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರ ಸವಿದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉಭಯ ನಾಯಕರು ಒಟ್ಟಿಗೆ ಸೇರುವುದು ಒಳ್ಳೆಯದು. ನಮಗೆ ಬೇಕಾಗಿರುವುದು ಆದೇ ಎಂದರು.

ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ನಾವು ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ನಂತರ ಒಟ್ಟಿಗೆ ಭೋಜನ ಮಾಡುತ್ತೇವೆ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ವಿಭಿನ್ನ ಜನರು ವಿಭಿನ್ನ ಆಕಾಂಕ್ಷೆಗಳನ್ನು ಹೊಂದಿರುತ್ತಾರೆ. ಅದು ತಪ್ಪೆಂದು ನಾನು ಭಾವಿಸುವುದಿಲ್ಲ. ಸ್ವಾಭಾವಿಕವಾಗಿ, ಸಮಯ ಬಂದಾಗ ಅವರು ತಮ್ಮ ಆಕಾಂಕ್ಷೆಗಳನ್ನು ವ್ಯಕ್ತಪಡಿಸುತ್ತಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆ

ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಅಪ್ಪ!

ನಕಲಿ ಗಾಂಧಿಗಳಿಂದ 'ಗಾಂಧಿ' ಹೈಜಾಕ್ : ಮಹಾತ್ಮಾ ಗಾಂಧಿ ಹೆಸರಿನ 454 ಯೋಜನೆಗಳ ಪಟ್ಟಿ ಓದಿ ಅಶೋಕ್ ಕೌಂಟರ್ !

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ: ಡಿ.ಕೆ. ಶಿವಕುಮಾರ್

SCROLL FOR NEXT