ಡಿ.ಕೆ ಸುರೇಶ್ 
ರಾಜ್ಯ

ರಾಜಕೀಯ ಶಾಶ್ವತವಲ್ಲ ಎಂಬ CM ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಡಿ.ಕೆ ಸುರೇಶ್

ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು: ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ. ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯಿಸಿದರು. ರಾಜಕೀಯ ಯಾರಿಗೂ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

ಮಂಗಳೂರಿನಲ್ಲಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಕಾರಣ ಅಲ್ಲಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಮಂಗಳೂರಿನಲ್ಲಿ ವೇಣುಗೋಪಾಲ್ ಅವರಿಗೆ ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಡಿ.ಕೆ., ಡಿ.ಕೆ. ಎಂದು ಕೂಗಿರುವ ಬಗ್ಗೆ ಕೇಳಿದಾಗ, ಅಭಿಮಾನದಿಂದ ಕೆಲವರು ಕೂಗಿರುತ್ತಾರೆ. ಆದರೆ ಅವರು ಯಾರಿಗೂ ಮುತ್ತಿಗೆ ಹಾಕಿಲ್ಲ” ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Union Budget 2026: 'ಕರ್ತವ್ಯ ಮಂತ್ರ' ಪಠಿಸಿದ ನಿರ್ಮಲಾ; ಹೂಡಿಕೆ, ಉದ್ಯೋಗ, ಉತ್ಪಾದನೆಗೆ ಒತ್ತು

Union Budget 2026 Live updates | ನಿರ್ಮಲಾ ಸೀತಾರಾಮನ್ ಬಜೆಟ್ ಬಂಡವಾಳ ಹೂಡಿಕೆ, ಉದ್ಯೋಗ ಮತ್ತು ಉತ್ಪಾದನೆಯಿಂದ ಬೆಳವಣಿಗೆಗೆ ಶಕ್ತಿ ತುಂಬಲು ಒತ್ತು

Union Budget 2026: ಸರ್ಕಾರದ ಮೂರು ಕರ್ತವ್ಯಗಳನ್ನು ಪಟ್ಟಿ ಮಾಡಿದ ನಿರ್ಮಲಾ

ಕೇಂದ್ರ ಬಜೆಟ್ 2026-27: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?

Union Budget 2026: ಎಲೆಕ್ಟ್ರಾನಿಕ್ಸ್ ಉತ್ಪಾದನೆ ಮೇಲಿನ ವೆಚ್ಚ 40,000 ಕೋಟಿ ರೂ.ಗೆ ಹೆಚ್ಚಳ

SCROLL FOR NEXT