ಸಂಗ್ರಹ ಚಿತ್ರ  
ರಾಜ್ಯ

ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ; ತಿರುಗೇಟು ನೀಡಲು ಸಿಎಂ ಪ್ರತಿತಂತ್ರ

ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ಬೆಂಗಳೂರು: ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ, ಮತ್ತಿತರ ವಿಷಯಗಳ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸುತ್ತಿವೆ.

ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿಯ ತಿರುಹಗೇಟು ನೀಡಬೇಕೆಂಬ ಬಗ್ಗೆ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇದಲ್ಲದೆ, ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಯಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷದಿಂದಲೇ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧ- ವೈರಿಗಳು ಒಂದಾಗುವ ಸಾಧ್ಯತೆ?

ಮಹಿಳಾ ಅಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

"ಒಂದು ಕುಟುಂಬಕ್ಕಾಗಿ" DMK ಸರ್ಕಾರ ಕೆಲಸ ಮಾಡುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

SCROLL FOR NEXT