ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: ತಾಯಿಗೆ ತಲಾಖ್ ನೀಡಿ 2ನೇ ಮದುವೆಯಾದ ಮಲತಂದೆ; ಮನನೊಂದು ಮಗ ನೇಣಿಗೆ ಶರಣು!

ತಾಯಿಗೆ ತಲಾಖ್ ನೀಡಿ ಮಲ ತಂದೆ ಎರಡನೇ ಮದುವೆಯಾಗಿದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ಘಟನೆ ನಡೆದಿದೆ.

ಕೋಲಾರ: ತಾಯಿಗೆ ತಲಾಖ್ ನೀಡಿ ಮಲ ತಂದೆ ಎರಡನೇ ಮದುವೆಯಾಗಿದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ಘಟನೆ ನಡೆದಿದ್ದು 25 ವರ್ಷದ ಅಫ್ನಾನ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ತಾಯಿ ಜಬೀನ್ ತಾಜ್‌ಗೆ ಮಲತಂದೆ ಅಕ್ಬರ್ ಆಲಿ ತಲಾಖ್ ನೀಡಿದ್ದನು. ಈ ವಿಚಾರವಾಗಿ ಅಫ್ನಾನ್​​ ಸಂಬಂಧಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದನು. ಆತ್ಮಹತ್ಯೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

ಬಂಗಾಳ ಮಹಿಳೆಯರಿಗೆ, ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್: ತಿಂಗಳಿಗೆ 3,000 ರೂ., ಉಚಿತ ಬಸ್ ಪ್ರಯಾಣ, 7ನೇ ವೇತನ ಆಯೋಗ ರಚನೆಗೆ ಸಂಪುಟ ಅಸ್ತು

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?; ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

ಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ

ಮಹಿಳೆಯರಿಗೆ ಬಂಪರ್ ಗಿಫ್ಟ್: ಮೊದಲ ಸಂಪುಟ ಸಭೆಯಲ್ಲೇ ಉಚಿತ ಬಸ್ ಪ್ರಯಾಣ, ಆಶಾ ವೇತನ ಹೆಚ್ಚಳಕ್ಕೆ ಕೇರಳ ಅನುಮೋದನೆ

SCROLL FOR NEXT