ಸಾಂದರ್ಭಿಕ ಚಿತ್ರ 
ರಾಜ್ಯ

ಕೋಲಾರ: ತಾಯಿಗೆ ತಲಾಖ್ ನೀಡಿ 2ನೇ ಮದುವೆಯಾದ ಮಲತಂದೆ; ಮನನೊಂದು ಮಗ ನೇಣಿಗೆ ಶರಣು!

ತಾಯಿಗೆ ತಲಾಖ್ ನೀಡಿ ಮಲ ತಂದೆ ಎರಡನೇ ಮದುವೆಯಾಗಿದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ಘಟನೆ ನಡೆದಿದೆ.

ಕೋಲಾರ: ತಾಯಿಗೆ ತಲಾಖ್ ನೀಡಿ ಮಲ ತಂದೆ ಎರಡನೇ ಮದುವೆಯಾಗಿದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಳಬಾಗಿಲು ನಗರದ ರೆಹಮತ್ ನಗರದಲ್ಲಿ ಘಟನೆ ನಡೆದಿದ್ದು 25 ವರ್ಷದ ಅಫ್ನಾನ್ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ತಾಯಿ ಜಬೀನ್ ತಾಜ್‌ಗೆ ಮಲತಂದೆ ಅಕ್ಬರ್ ಆಲಿ ತಲಾಖ್ ನೀಡಿದ್ದನು. ಈ ವಿಚಾರವಾಗಿ ಅಫ್ನಾನ್​​ ಸಂಬಂಧಿಕರೊಂದಿಗೆ ಗಲಾಟೆ ಮಾಡಿಕೊಂಡಿದ್ದನು. ಆತ್ಮಹತ್ಯೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT