ಕೀರ್ತನ್ ನಾಡಗೌಡ  
ರಾಜ್ಯ

KGF​ ಚಾಪ್ಟರ್​ 2 ಸಹ-ನಿರ್ದೇಶಕ ಕೀರ್ತನ್ ನಾಡಗೌಡ ಮಗ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು..!

ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ತೀವ್ರ ದುಃಖದಲ್ಲಿದೆ. ಈ ವಿಷಯ ತಿಳಿದ ನಂತರ, ಅನೇಕ ಚಲನಚಿತ್ರ ಮತ್ತು ರಾಜಕೀಯ ವ್ಯಕ್ತಿಗಳು ಕೀರ್ತನ್ ನಾಡಗೌಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಹೈದರಾಬಾದ್​​: ಕೆಜಿಎಫ್​ ಚಾಪ್ಟರ್​ 2 ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ.

ಕೀರ್ತನ್ ನಾಡಗೌಡ ಮತ್ತು ಅವರ ಪತ್ನಿ ಸಮೃದ್ಧಿ ಪಟೇಲ್ ಅವರ ಪುತ್ರ ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್ ಕೆ. ನಾಡಗೌಡ ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಪುತ್ರನನ್ನು ಕಳೆದುಕೊಂಡ ನಿರ್ದೇಶಕರ ಕುಟುಂಬ ತೀವ್ರ ದುಃಖದಲ್ಲಿದೆ. ಈ ವಿಷಯ ತಿಳಿದ ನಂತರ, ಅನೇಕ ಚಲನಚಿತ್ರ ಮತ್ತು ರಾಜಕೀಯ ವ್ಯಕ್ತಿಗಳು ಕೀರ್ತನ್ ನಾಡಗೌಡ ಕುಟುಂಬಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಕೀರ್ತನ್ ನಾಡಗೌಡ ಕನ್ನಡ ಚಿತ್ರರಂಗದಲ್ಲಿ ಹಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಪ್ಯಾನ್ ಇಂಡಿಯಾ ದಾಖಲೆ ಬರೆದ ಕೆಜಿಎಫ್ ಚಿತ್ರಕ್ಕೆ ಎರಡನೇ ಸಹ-ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ

"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ

'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!

'ಯುಎಸ್ಎ ಇದನ್ನು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ!': ಫ್ರಾನ್ಸ್ ವಿರುದ್ಧ ಟ್ರಂಪ್ ಆಕ್ರೋಶ

ಸಾಕಪ್ಪಾ ಸಾಕು ಯುದ್ಧ, ನಾವ್ ಯಾರಿಗೂ ಸಹಾಯ ಮಾಡಲ್ಲ; ನಿಮ್ ತೈಲ ನೀವೆ ಹುಡುಕಿಕೊಳ್ಳಿ: ಇತರ ರಾಷ್ಟ್ರಗಳಿಗೆ Trump ಶಾಕ್!

SCROLL FOR NEXT