ಸಂಗ್ರಹ ಚಿತ್ರ 
ರಾಜ್ಯ

ಕೊಪ್ಪಳ: ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರ ದುರ್ಮರಣ

ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ: ಬೊಲೆರೊ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ 17 ವರ್ಷದ ವಾಜಿದ್‌, ರಾಜಾಹುಸೇನ್‌ (17) ಮತ್ತು ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್‌ (18) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಬೊಲೆರೊ ವಾಹನ ಚಾಲಕ ಪರಾರಿಯಾಗಿದ್ದಾನೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರ: ಸಚಿವ ಸ್ಥಾನಕ್ಕೆ ಮಾಣಿಕ್​ರಾವ್ ಕೊಕಾಟೆ ರಾಜೀನಾಮೆ!

MANREGA-VBGRAMG: NDA ಮೈತ್ರಿಯಲ್ಲಿ ಬಿರುಕು; BJP ನಿರ್ಧಾರದ ಬಗ್ಗೆ TDP ಅಸಮಾಧಾನ; ಇದು ಕೇವಲ ಹೆಸರಿನ ವಿಷಯವಲ್ಲ!

ದೆಹಲಿ ವಾಯುಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಕಠಿಣ ಕ್ರಮ: BS-6 ವಾಹನಗಳಿಗೆ ಮಾತ್ರ ಪ್ರವೇಶ; ಪೆಟ್ರೋಲ್ ಖರೀದಿಗೆ PUC ಕಡ್ಡಾಯ!

ಒಂದೆಡೆ ಹುಟ್ಟಿದ ಈ ಮೂರು ಮತಗಳ ನಡುವಿನ ತಕರಾರುಗಳಿಗೆ ಮೂಲವೆಲ್ಲಿದೆ? (ತೆರದ ಕಿಟಕಿ)

ಕಬಡ್ಡಿ ಪಟು ಹತ್ಯೆ ಪ್ರಕರಣ: ಪೊಲೀಸ್ ಎನ್‌ಕೌಂಟರ್ ನಲ್ಲಿ ಪ್ರಮುಖ ಆರೋಪಿ ಹತ!

SCROLL FOR NEXT