ರಾಜ್ಯ

ಮೈಸೂರು: ಶೃಂಗೇರಿ ಶ್ರೀಗಳಿಗೆ ಪಾದಪೂಜೆ ನೆರವೇರಿಸಿದ ಯದುವೀರ್ ಒಡೆಯರ್

ಅರಮನೆಗೆ ಶ್ರೀಗಳು ಆಗಮಿಸಿದಾಗ ಪೂರ್ಣಕುಂಭ, ಮಂತ್ರಘೋಷದೊಂದಿಗೆ ಬರಮಾಡಿಕೊಂಡರು. ನಂತರ ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್, ಯದುವೀರ್ ಒಡೆಯರ್ ತಮ್ಮ ಕುಟುಂಬ ಸಮೇತ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠಕ್ಕೆ ಆಗಮಿಸಿದ್ದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳನ್ನು ಮೈಸೂರು ಅರಮನೆಗೆ ಬರಮಾಡಿಕೊಂಡು ರಾಜಮನೆತನದ ಸಂಪ್ರದಾಯ ಪ್ರಕಾರ ಮೈಸೂರು ರಾಜವಂಶಸ್ಥ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದ್ದಾರೆ.

ಅರಮನೆಗೆ ಶ್ರೀಗಳು ಆಗಮಿಸಿದಾಗ ಪೂರ್ಣಕುಂಭ, ಮಂತ್ರಘೋಷದೊಂದಿಗೆ ಬರಮಾಡಿಕೊಂಡರು. ನಂತರ ಅರಮನೆ ಕಲ್ಯಾಣಮಂಟಪದಲ್ಲಿ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್, ಯದುವೀರ್ ಒಡೆಯರ್ ತಮ್ಮ ಕುಟುಂಬ ಸಮೇತ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಳಿಕ ವಿಧುಶೇಖರ ಭಾರತಿ ಸ್ವಾಮಿಗಳ ಪಾದಪೂಜೆ ನೆರವೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ: ಶಾಲೆಯ ಮಾಲೀಕ ಮೆಹಬೂಬ್ ಮಲ್ಲಿಕ್‌ ಬಂಧನ

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: Air India Expressನಿಂದ ಪೈಲಟ್‌ಗೆ ನೋಟಿಸ್

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ

U-19 Asia Cup ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಹೀನಾಯ ಸೋಲು!

SCROLL FOR NEXT