ರಾಜ್ಯ

ಚಾಮರಾಜನಗರ: ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾವು

ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ.

ಚಾಮರಾಜನಗರದ ಗುಂಡ್ಲುಪೇಟೆಯ ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಸಣ್ಣ ಹೈದ ಮೇಲೆ ಹುಲಿ ದಾಳಿ ನಡೆಸಿದ್ದು ಸ್ಥಳದಲ್ಲೇ ವಾಚರ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಬೃಹತ್ ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಕೇಜ್​ನಲ್ಲಿ ಲಾಕ್ ಆಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಏರ್ ಪೋರ್ಟ್ ನಲ್ಲಿ ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

ಟಿ20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ, ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

ಟಿ20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್, ದಾಖಲೆಗಳ ಮಳೆ, ಎಲೈಟ್ ಗ್ರೂಪ್ ಸೇರಿದ Ishan Kishan!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ 'ಕೇಂದ್ರ' ಅನುಮೋದನೆ, 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

News wrap 12-02-2026| ನಾನು ರಾಜಕಾರಣ ಮಾಡೋಕೇ ದಿಲ್ಲಿಗೆ ಬಂದಿರೋದು- DKS; ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್; ಶಾಸಕ ಆರಗ ಜ್ಞಾನೇಂದ್ರ PA ಬಂಧನ

SCROLL FOR NEXT