ಬೆಂಕಿ ಹೊತ್ತಿಕೊಂಡಿರುವುದು. 
ರಾಜ್ಯ

ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಕೃಷ್ಣ ಪ್ಯಾಲೇಸ್ ಹೋಟೆಲ್: Video

ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ.

ವಿಜಯಪುರ: ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ಹೋಟೆಲ್ ಹೊತ್ತಿ ಉರಿದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Unnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ತೀವ್ರ ಹಿನ್ನಡೆ, ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Andhra Pradesh: ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ, ಓರ್ವನ ಸಾವು, ಹಲವು ಪ್ರಯಾಣಿಕರಿಗೆ ಗಾಯ, Video

Horrific Video: Mahindra Bolero ವಾಹನದ ಮೇಲೆ ಬಿದ್ದ ಟ್ರಕ್, ಕಾರು ಅಪ್ಪಚ್ಚಿ, ಚಾಲಕ ಸಾವು!

‘Parivar together’: ಪಿಂಪ್ರಿ-ಚಿಂಚ್‌ವಾಡ್ ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಮೈತ್ರಿ ಘೋಷಿಸಿದ ಅಜಿತ್ ಪವಾರ್!

'ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿದ್ದಾರೆ; ಮುಕ್ಕಾಲು ಪ್ರಪಂಚ ಗೆದ್ದ ಅಲೆಕ್ಸಾಂಡರ್ ಶಾಶ್ವತ ಇರಲಿಲ್ಲ; ಸದ್ದಾಂ ಹುಸೇನ್ ಅವಿತುಕೊಂಡ'

SCROLL FOR NEXT