ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪ್ರಿಯಕರನ ಜೊತೆ ಪತ್ನಿ ಅನೈತಿಕ ಸಂಬಂಧ; ನೊಂದು ಪತಿ ನೇಣಿಗೆ ಶರಣು!

ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು.

ದಾವಣಗೆರೆ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ದಾವಣೆಗರೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು 37 ವರ್ಷದ ಬಸವರಾಜ್ ಎಂದು ಗುರುತಿಸಲಾಗಿದೆ. ಡೆಟ್ ನೋಟ್ ಬರೆದಿಟ್ಟು ಬಸವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆಟ್ ನೋಟ್ ನಲ್ಲಿ ನನ್ನ ಸಾವಿಗೆ ನನ್ನ ಪತ್ನಿ ಉಮಾ ಹಾಗೂ ಆಕೆಯ ಪ್ರಿಯಕರ ಕಾರಣ. ಇಬ್ಬರು ಕಠಿಣ ಶಿಕ್ಷೆಯಾಗಲಿದೆ. ನನ್ನಿಬ್ಬರು ಮಕ್ಕಳನ್ನು ನನ್ನ ಸಹೋದರಿಗೆ ನೀಡಿ ಎಂದು ಬರೆದಿದ್ದಾರೆ.

ಬಸವರಾಜ್ ಮತ್ತು ಉಮಾ ಮದುವೆಯಾಗಿ ಆರು ವರ್ಷಗಳಾಗಿದ್ದು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಈಗಿದ್ದರೂ ಉಮಾ ಪ್ರಿಯಕರನ ಸಹವಾಸ ಮುಂದುವರೆಸಿದ್ದಳು. ಅವನ ಸಹವಾಸ ಬಿಟ್ಟುಬಿಡು ಎಂದು ಎಷ್ಟೇ ಹೇಳಿದರೂ ಕೇಳದೆ ಅವನ ಜೊತೆ ಅನೈತಿಕ ಸಂಬಂಧ ಮುಂದುವರೆಸಿದ್ದಳು. ಹೀಗಾಗಿ ಮನನೊಂದು ಬಸವರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಪ್ರಕರಣ ಸಂಬಂಧ ಪೊಲೀಸರು ಉಮಾಳನ್ನು ಬಂಧಿಸಿದ್ದು ಆಕೆಯ ಪ್ರಿಯಕರನಿಗಾಗಿ ಶೋಧ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ, ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; 7 ಗಂಟೆ ಹಾರಾಟದ ನಂತರ ದೆಹಲಿಗೆ ವಾಪಸ್!

ಇರಾನಿಯನ್ನರು ಸಾಯುತ್ತಿದ್ದಾಗ ನೀವೆಲ್ಲಿದ್ರಿ..: 'ಶಾಂತಿ-ಸಂಧಾನ' ವ್ಯಂಗ್ಯ ಮಾಡಿದ ನಟ Boman Irani ಚಳಿಬಿಡಿಸಿದ ನಟಿ Mandana Karimi!

SCROLL FOR NEXT