ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಗಂಡು ಮಕ್ಕಳಿಬ್ಬರ ದುರ್ಮರಣ

ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ.

ವಿಜಯಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ತಾಯಿ ಮತ್ತು ಗಂಡು ಮಕ್ಕಳಿಬ್ಬರು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿದೆ. ಮೃತರನ್ನು 28 ವರ್ಷದ ಗೀತಾ ಬಡಗಿ, ಮಕ್ಕಳಾದ 6 ವರ್ಷದ ಶ್ರವಣ್ ಮತ್ತು 4 ವರ್ಷದ ಶರಣ್ ಎಂದು ಗುರುತಿಸಲಾಗಿದೆ. ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ. ಗೀತಾ ತನ್ನ ತಂದೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಮೃತದೇಹಗಳನ್ನು ಸ್ಥಳೀಯರು ಹೊರತೆಗೆಯಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel