ತೇಜಸ್ವಿನಿ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಮರ ಬಿದ್ದು 15 ವರ್ಷದ ಬಾಲಕಿ ಸಾವು!

ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್‌ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್​ಗೆ ಬಳಸುವ ಮರ ಬಿದ್ದಿದೆ.

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಮರವೊಂದು ಬಿದ್ದು 15 ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಭವಿಸಿದೆ

ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ.

ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್‌ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್​ಗೆ ಬಳಸುವ ಮರ ಬಿದ್ದಿದೆ.

ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೇಜಸ್ವಿನಿ ವಾಸವಿ ವಿದ್ಯಾನಿಕೇತನ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ': SCO ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ, ಅದನ್ನು ನಿಲ್ಲಿಸಬೇಕು: White House ವ್ಯಾಪಾರ ಸಲಹೆಗಾರ ಪೀಟರ್ ನವರೊ

SCO ಶೃಂಗಸಭೆ 2025: ಅಮೆರಿಕಾ 'ಬೆದರಿಕೆ ವರ್ತನೆ'ಗೆ ಚೀನಾ ಖಂಡನೆ, ಡೊನಾಲ್ಡ್ ಟ್ರಂಪ್ ವಿರುದ್ಧ ಕ್ಸಿ ಜಿನ್‌ಪಿಂಗ್ ಪರೋಕ್ಷ ವಾಗ್ದಾಳಿ

SCO ಶೃಂಗಸಭೆ 2025: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬಳಿಕ ರಷ್ಯಾ ಅಧ್ಯಕ್ಷರ ಭೇಟಿಯಾದ ಪ್ರಧಾನಿ ಮೋದಿ, ತೀವ್ರ ಕುತೂಹಲ..!

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

SCROLL FOR NEXT