ಐಆರ್ ಪೆರುಮಾಳ್ 
ರಾಜ್ಯ

Maha Kumbh Mela: ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್ ಪೆರುಮಾಳ್ ಸನ್ಯಾಸಿಯಾಗಿ ಪ್ರತ್ಯಕ್ಷ, ಫೋಟೋ ವೈರಲ್!

ಐ.ಆರ್ ಪೆರುಮಾಳ್ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ರಾಯಚೂರು: ಅತ್ಯುನ್ನತ ವ್ಯಾಸಂಗ, ಐಎಎಸ್-ಐಪಿಎಸ್ ಗಳೇ ಭವಬಂಧನಗಳನ್ನು ತೊರೆದು ಸನ್ಯಾಸಿಗಳಾಗುತ್ತಿದ್ದರೆ. ಅದೇ ರೀತಿ ರಾಯಚೂರಿನ ಜಿಲ್ಲಾಧಿಕಾರಿಯಾಗಿದ್ದ ಐಆರ್ ಪೆರಮಾಳ್ ಅವರು ಮಹಾಕುಂಭ ಮೇಳದಲ್ಲಿ ಪ್ರತ್ಯಕ್ಷರಾಗಿದ್ದು ಅವರ ಫೋಟೋ ವೈರಲ್ ಆಗಿದೆ.

ಹೌದು... 1993-94ರಲ್ಲಿ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಐ.ಆರ್ ಪೆರುಮಾಳ್ ಅವರು ಈಗ ಸನ್ಯಾಸಿಯಾಗಿ ಮಹಾಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಜೀವನದ ಪಾರಮಾರ್ಥ ಅರಿತು ಸನ್ಯಾಸ ಸ್ವೀಕರಿಸಿದ್ದಾರೆ ಎಂಬ ವಿಶ್ಲೇಷಣೆ ಮಾಡಲಾಗುತ್ತಿದೆ.

ಐ.ಆರ್ ಪೆರುಮಾಳ್ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಇನ್ನು ರಾಜ್ಯದ ನಾನಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು 2012ರಲ್ಲಿ ನಿವೃತ್ತರಾಗಿದ್ದು 2014ರಲ್ಲಿ ತಮಿಳುನಾಡಿನ ಮಧುರೈ ಜಿಲ್ಲೆಯ ಇರಂಜುಮುಡಿ ಶಿವನ ದೇವಾಲಯ ಬಳಿ ಮಠ ಕಟ್ಟಿಕೊಂಡಿದ್ದರು. ನಂತರಸನ್ಯಾಸತ್ವ ಸ್ವೀಕರಿಸಿ ಶಿವಯೋಗಿ ಪೆರುಮಾಳ್ ಸ್ವಾಮೀಜಿ ಆಗಿದ್ದು ಇದೀಗ ಮಹಾ ಕುಂಭಮೇಳದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

ಕೊನೆಗೂ ಯುದ್ಧ ಅಂತ್ಯಗೊಳಿಸಲು ಇರಾನ್ ಮುಂದು! ಆದ್ರೆ ಅಮೆರಿಕ, ಇಸ್ರೇಲ್ ಗೆ ಹಾಕಿದ ಷರತ್ತುಗಳೇನು?

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂದ ಮೊದಲ ತೈಲ ಹಡಗು!

ಇರಾಕ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಆತ್ಮಾಹುತಿ ದಾಳಿ: ಭಾರತೀಯ ಪ್ರಜೆ ಸಾವು

'ನಾಮ್ ನರೇಂದರ್-ಕಾಮ್ ಸರೆಂಡರ್: ಅದಾನಿ, ಎಪ್‌ಸ್ಟೀನ್ ಕೇಸ್‌ನಿಂದ ಮೋದಿ ಪ್ಯಾನಿಕ್ ಆಗಿದ್ದಾರೆ, LPG ಸಂಕಷ್ಟದಿಂದಲ್ಲ'

SCROLL FOR NEXT