ಅಭಿಷೇಕ್, ಪೂರ್ಣಿಮಾ  
ರಾಜ್ಯ

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!

ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರ ಮೂಲದ 36 ವರ್ಷದ ಶಿಕ್ಷಕಿ ಪೂರ್ಣಿಮಾ ಎಂದು ಗುರುತಿಸಲಾಗಿದೆ.

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರದ ಎಲೆಕೆಡೆ ಹ್ಯಾಂಡ್ ಪೋಸ್ಟ್ ಮೂಲದ 36 ವರ್ಷದ ಪೂರ್ಣಿಮ ಎಂದು ಗುರುತಿಸಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಶಿಕ್ಷಕಿಯನ್ನು ಕೊಲೆ ಮಾಡಿ ಜೈಲು ಸೇರಿದ್ದಾನೆ. ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದನು. ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದನು. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂರ್ಣಿಮ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ Vaibhav Sooryavanshi

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು- ಅಭಿಷೇಕ್ ಬ್ಯಾನರ್ಜಿ ಆರೋಪ

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

SCROLL FOR NEXT