ಅಭಿಷೇಕ್, ಪೂರ್ಣಿಮಾ  
ರಾಜ್ಯ

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದ, ಕೊನೆಗೆ ಚೂರಿ ಇರಿದು ಶಿಕ್ಷಕಿಯನ್ನೇ ಕೊಂದ 'ಪಾಗಲ್ ಪ್ರೇಮಿ'!

ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರ ಮೂಲದ 36 ವರ್ಷದ ಶಿಕ್ಷಕಿ ಪೂರ್ಣಿಮಾ ಎಂದು ಗುರುತಿಸಲಾಗಿದೆ.

ಮೈಸೂರು: ಪ್ರೀತ್ಸೆ, ಪ್ರೀತ್ಸೆ ಅಂತ ಹಿಂದೆ ಬಿದ್ದದ್ದ ಪಾಗಲ್ ಪ್ರೇಮಿಯೊಬ್ಬ ಶಿಕ್ಷಕಿಗೆ ಚಾಕು ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಮೃತರನ್ನು ಪಾಂಡವಪುರದ ಎಲೆಕೆಡೆ ಹ್ಯಾಂಡ್ ಪೋಸ್ಟ್ ಮೂಲದ 36 ವರ್ಷದ ಪೂರ್ಣಿಮ ಎಂದು ಗುರುತಿಸಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಶಿಕ್ಷಕಿಯನ್ನು ಕೊಲೆ ಮಾಡಿ ಜೈಲು ಸೇರಿದ್ದಾನೆ. ಪ್ರೀತಿ ವಿಚಾರಕ್ಕೆ ಅಭಿಷೇಕ್ ನಿನ್ನೆ ಪೂರ್ಣಿಮ ಜೊತೆ ಜಗಳವಾಡಿದ್ದನು. ನಂತರ ಜಗಳ ತಾರಕಕ್ಕೇರಿದ್ದು, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದನು. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪೂರ್ಣಿಮ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT