ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಕಲುಷಿತ ನೀರು ಸೇವಿಸಿ ಮೂವರ ಸಾವು; ಹಲವರ ಸ್ಥಿತಿ ಗಂಭೀರ

ಅತಿಸಾರ ಮತ್ತು ವಾಂತಿಯ ಲಕ್ಷಣಗಳಿರುವ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

ಯಾದಗಿರಿ: ಜಿಲ್ಲೆಯ ತಿಪ್ಪನಡಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ನಂತರ ಅತಿಸಾರ ಮತ್ತು ವಾಂತಿಯ ಲಕ್ಷಣಗಳಿಂದಾಗಿ ಕಳೆದ ಒಂದು ವಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಐದು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಆದಾಗ್ಯೂ, ಮೃತರು ಇತರ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಅವರ ಸಾವುಗಳು ನೀರಿನ ಮಾಲಿನ್ಯಕ್ಕೆ ನೇರವಾಗಿ ಸಂಬಂಧಿಸಿಲ್ಲ ಎಂದು ಯಾದಗಿರಿಯ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅತಿಸಾರ ಮತ್ತು ವಾಂತಿಯ ಲಕ್ಷಣಗಳಿರುವ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಈಗ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಅಧಿಕಾರಿಗಳ ತಂಡವು ಗ್ರಾಮದಲ್ಲಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?