ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಂಡ್ಯ: ಸೇತುವೆಗೆ ಬೈಕ್ ಡಿಕ್ಕಿ; ಕಾಲುವೆಗೆ ಬಿದ್ದು ಇಬ್ಬರು ಸಾವು

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಮಂಡ್ಯ: ವಿಶ್ವೇಶ್ವರಯ್ಯ ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮೋಟಾರ್ ಸೈಕಲ್‌ನಲ್ಲಿ ಇಬ್ಬರು ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಸೇತುವೆ ದಾಟುವಾಗ ಸವಾರನ ನಿಯಂತ್ರಣ ತಪ್ಪಿ ಬೈಕ್ ರೇಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರೂ ಕಾಲುವೆಗೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

SCROLL FOR NEXT