ಡಿ.ಕೆ ಸುರೇಶ್ 
ರಾಜ್ಯ

ಐಶ್ವರ್ಯಗೌಡ ವಂಚನೆ ಪ್ರಕರಣ: ED ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದೇನೆ- ಡಿ.ಕೆ ಸುರೇಶ್

ನ್ಯಾಯಾಲಯದಲ್ಲಿ ಪ್ರಕರಣಗಳು ಏನಾದರೂ ಇದೆಯೇ ಎಂದು ಕೇಳಿದರು. ನಾನು ಅವರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ.

ಬೆಂಗಳೂರು: ಕಳೆದ ವೇಳೆ ವಿಚಾರಣೆ ಸಂದರ್ಭದಲ್ಲಿ ವೈಯಕ್ತಿಕ ಆದಾಯ ಹಾಗೂ ಆಸ್ತಿಯ ಬಗ್ಗೆ ಇಡಿಯವರು ವಿವರ ಕೇಳಿದ್ದರು. ಅದೆಲ್ಲದಕ್ಕೂ ನಾನು ಸಂಪೂರ್ಣ ಮಾಹಿತಿ ನೀಡಿದ್ದೇನೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹೇಳಿದರು.

ಇಡಿ ವಿಚಾರಣೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಪ್ರಕರಣಗಳು ಏನಾದರೂ ಇದೆಯೇ ಎಂದು ಕೇಳಿದರು. ನಾನು ಅವರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನಾನು ನೀಡಿದ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದರು.

ಯಾವ ದಾಖಲೆಗಳನ್ನು ಕೇಳಿದ್ದಾರೆ ಎಂದಾಗ, ಅದೆಲ್ಲವನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಾನು ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದರು. ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ನಿಮ್ಮನ್ನು ತಳುಕು ಹಾಕಲು ಪ್ರಯತ್ನಿಸಲಾಗುತ್ತಿದೆಯೇ ಎಂದು ಕೇಳಿದಾಗ, ಇದರ ಬಗ್ಗೆ ನನಗೆ ಗೊತ್ತಿಲ್ಲ.

ಅನ್ಯಾಯಕ್ಕೆ ಒಳಗಾದವರು ಹೇಳಿಕೆ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. ಈ ತನಿಖೆಗೆ ಏನೇನು ಸಹಕಾರ ನೀಡಬೇಕೋ ಅದೆಲ್ಲವನ್ನು ನೀಡಿದ್ದೇನೆ. ಮುಂದಕ್ಕೆ ನೋಡೋಣ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

SCROLL FOR NEXT