ನಿಶಾ-ಸಿಪಿ ಯೋಗೇಶ್ವರ್ 
ರಾಜ್ಯ

ತಂದೆ ಯೋಗೇಶ್ವರ್ ವಿರುದ್ಧ ತಿರುಗಿಬಿದ್ದ ಪುತ್ರಿ ನಿಶಾ: AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ದೂರು

ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಹೇಳಿದ್ದಾರೆ.

ಬೆಂಗಳೂರು: ಚನ್ನಪಟ್ಟಣ ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್ ಹಾಗೂ ಪುತ್ರಿ ನಿಶಾ ಯೋಗೇಶ್ವರ್ ನಡುವಿನ ಅಂತಃಕಲಹ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಹೌದು... ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಹೇಳಿದ್ದಾರೆ. ಸಿಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಗೆ ಮೊದಲ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಮಗಳು ನಿಶಾ ಯೋಗೇಶ್ವರ್ ದೂರು ನೀಡಿದ್ದಾರೆ.

KPCC ಕಚೇರಿಗೆ ಆಗಮಿಸಿ AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿ ಮಾಡಿದ ಪತ್ನಿ ಹಾಗೂ ಪುತ್ರಿ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದಾರೆ. ನಮ್ಮ ತಂದೆ ಪ್ರಭಾವಶಾಲಿ. ಒಬ್ಬ ಹೆಣ್ಣುಮಗಳಾಗಿ ಕಷ್ಟಗಳನ್ನು ಎದುರಿಸಲು ಆಗುತ್ತಿಲ್ಲ. ಕೋರ್ಟ್ ಹೋರಾಟ ನಡೆಯುತ್ತಿದೆ. ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿದ್ದೇವೆ. ಸುರ್ಜೇವಾಲಾ ಸಮಯ ಕೊಟ್ಟು, ಮಾತಾಡಿ ಭರವಸೆ ಕೊಟ್ಟಿದ್ದಾರೆ ಎಂದು ನಿಶಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿದ್ದುಗೆ ಯಾವುದೇ ಅಸಮಾಧಾನವಿಲ್ಲ, ತಮಿಳುನಾಡಿಗೆ ಕಾನೂನು ಮೂಲಕವೇ ಉತ್ತರ- ಸಿಎಂ ಡಿಕೆ ಶಿವಕುಮಾರ್

ಸಚಿವ ಸಂಪುಟದಲ್ಲಿ ಬೆಂಗಳೂರು ಮೇಲುಗೈ; ಯಾದಗಿರಿ ಸೇರಿ 8 ಜಿಲ್ಲೆಗಳಿಗೆ ಸಿಗಲಿಲ್ಲ ಪ್ರಾತಿನಿಧ್ಯ..!

ಡಿಕೆಶಿ ಸಂಪುಟದಲ್ಲಿ ಹೊಸ ತಲೆಮಾರಿಗೆ ಅವಕಾಶ; 7 ಶಾಸಕರಿಗೆ ಸಚಿವ ಸ್ಥಾನ, ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಿದ ನಾಯಕರು ಯಾರು?

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ