ಕೆಜಿಎಫ್ ಬಾಬು 
ರಾಜ್ಯ

ಬೇಕಿದ್ದರೆ ಚಿಕ್ಕಪೇಟೆ ಜನರಿಗೆ 1600 ಕೋಟಿಯಲ್ಲಿ ಅರ್ಧ ಪಾಲು ಕೊಡ್ತೀನಿ ಹೊರತು ಮಗನಿಗೆ ಕೊಡಲ್ಲ: KGF ಬಾಬು

ಕರ್ನಾಟಕ ಕುಬೇರ ರಾಜಕಾರಣಿ, ಉದ್ಯಮಿ ಕೆಜಿಎಫ್ ಬಾಬು ಮನೆ ಜಗಳ ಇದೀಗ ಬೀದಿರಂಪವಾಗಿದ್ದು ಮುಗಿಯುವ ಲಕ್ಷಣಗಳನ್ನು ಕಾಣುತ್ತಿಲ್ಲ. ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಸಂಬಂಧ ಹಳಸಿದೆ.

ಬೆಂಗಳೂರು: ಕರ್ನಾಟಕ ಕುಬೇರ ರಾಜಕಾರಣಿ, ಉದ್ಯಮಿ ಕೆಜಿಎಫ್ ಬಾಬು ಮನೆ ಜಗಳ ಇದೀಗ ಬೀದಿರಂಪವಾಗಿದ್ದು ಮುಗಿಯುವ ಲಕ್ಷಣಗಳನ್ನು ಕಾಣುತ್ತಿಲ್ಲ. ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಸಂಬಂಧ ಹಳಸಿದೆ. ನನ್ನ ಬಳಿ ಸುಮಾರು ನಾಲ್ಕೈದು ಸಾವಿರ ಕೋಟಿ ರೂಪಾಯಿ ಆಸ್ತಿ ಇದೆ. ಅದರಲ್ಲಿ ಅರ್ಧ ಆಸ್ತಿಯನ್ನು ನನ್ನ ಹೆಂಡ್ತೀರು ಮತ್ತು ಮಕ್ಕಳಿಗೆ ಕೊಡುತ್ತೇನೆ. ಉಳಿದ ಅರ್ಧ ಆಸ್ತಿಯನ್ನು ಚಿಕ್ಕಪೇಟೆ ಜನರಿಗೆ ಹಂಚುತ್ತೇನೆ ಹೊರತು ಮಾವನ ಜೊತೆ ಸೇರಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿರುವ ಮಗನಿಗೆ ಕೊಡುವುದಿಲ್ಲ ಎಂದು ಕೆಜಿಎಫ್ ಬಾಬು ಹೇಳಿದ್ದಾರೆ. ನನ್ನ ಮಗನ ಮಾವ ಎಸ್​ಬಿಐನಲ್ಲಿ ರೂ. 60 ಕೋಟಿ ಸಾಲ ಮಾಡಿದ್ದರು. ಅದರೆ ಅದರಲ್ಲಿ ಕೇವಲ ಕೇವಲ 15 ಕೋಟಿ ಮರುಪಾವತಿ ಮಾಡಿ 45 ಕೋಟಿ ಬಾಕಿ ಉಳಿಸಿಕೊಂಡಿದ್ದರು. ಆಗ ನಾನು 200 ಕೋಟಿಯ ಆಸ್ತಿಯನ್ನು ಅಡಮಾನ ಇಟ್ಟು ಮುಸ್ತಾಫಾರನ್ನು ಸಂಕಷ್ಟದಿಂದ ಪಾರು ಮಾಡಿದೆ. ಆದರೆ ಸಾಲ ತೀರಿಸದೆ ಸುಮ್ಮನಾಗಿದ್ದಾರೆ ಎಂದು ಕೆಜಿಎಫ್ ಬಾಬು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಶ್ವೇತಭವನದಲ್ಲಿ ಅನಿವಾಸಿ ಭಾರತೀಯರೊಂದಿಗೆ ದೀಪಾವಳಿ ಆಚರಣೆ: ಪ್ರಧಾನಿ ಮೋದಿ ‘ಮಹಾನ್ ವ್ಯಕ್ತಿ, ಉತ್ತಮ ಸ್ನೇಹಿತ’ ಎಂದು ಕೊಂಡಾಡಿದ ಡೊನಾಲ್ಡ್ ಟ್ರಂಪ್

ಅನುದಾನ ವಿಚಾರದಲ್ಲಿ ತಾರತಮ್ಯವಿಲ್ಲ, ಮೋದಿ "ದೀಪಾವಳಿ ಗಿಫ್ಟ್" ಜಾಹಿರಾತಿನಿಂದ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನಷ್ಟ; ಸಿಎಂ ಸಿದ್ದರಾಮಯ್ಯ

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

SCROLL FOR NEXT