ನಟಿ ರಮ್ಯಾ  
ರಾಜ್ಯ

ಧರ್ಮಸ್ಥಳ ಪ್ರಕರಣ: ಧ್ವನಿಯೆತ್ತಿದ ನಟಿ ರಮ್ಯಾ; ನ್ಯಾಯಯುತ ತನಿಖೆಗೆ ಆಗ್ರಹ

ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ.

ಬೆಂಗಳೂರು: ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಧ್ವನಿ ಎತ್ತಿದ್ದು, ನ್ಯಾಯಯುತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ತಿಳಿದು ನನಗೆ ಆಘಾತವಾಗಿದೆ. ಧರ್ಮಸ್ಥಳ ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚು ಪೂಜಿಸುತ್ತಾರೆ. ಹೀಗಾಗಿ ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

ನಟ ಪ್ರಕಾಶ್ ರಾಜ್ ಅವರೂ ಕೂಡ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತೀಯ ಸೇನೆ ಸಹ ಮೇಲ್ಜಾತಿಯವರಿಂದ ನಿಯಂತ್ರಿಸಲ್ಪಡುತ್ತದೆ': ರಾಹುಲ್ ಗಾಂಧಿಯಿಂದ ಹೊಸ ವಿವಾದ

ರಾಜ್ಯದ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ರ ವಯೋಮಾನದವರು- ಸಿಎಂ ಸಿದ್ದರಾಮಯ್ಯ

ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ತಡೆಯಾಜ್ಞೆ ವಿರೋಧಿಸಿ ಸರ್ಕಾರದ ಮೇಲ್ಮನವಿ; 'ಆದೇಶ ಕಾಯ್ದಿರಿಸಿದ' ಹೈಕೋರ್ಟ್

ಏಷ್ಯಾ ಕಪ್ ವಿವಾದ: ಪಾಕ್ ಕ್ರಿಕೆಟಿಗ ಹ್ಯಾರಿಸ್ ರೌಫ್‌ಗೆ ಐಸಿಸಿ ಕಠಿಣ ಶಿಕ್ಷೆ, ಸೂರ್ಯಕುಮಾರ್ ಯಾದವ್‌ಗೆ ದಂಡ

ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆ

SCROLL FOR NEXT