ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರಿನಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರಿನ ಚಿಕ್ಕನಹಳ್ಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು 28 ವರ್ಷದ ಮಧು ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಿಕ್ಕನಹಳ್ಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು 28 ವರ್ಷದ ಮಧು ಎಂದು ತಿಳಿದುಬಂದಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಬರೆದಿಟ್ಟಿದ್ದಾರೆ. ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮದ್ದು ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT