ಬಾಡಿಗೆದಾರ ಉದಯ್ ಹಾಗೂ ಪಿಎಸ್ ಐ ಪುನೀತ್ 
ರಾಜ್ಯ

ಬೆಂಗಳೂರು: PSI ದರ್ಪಕ್ಕೆ ಶಾಶ್ವತ ಕಿವುಡನಾದ ಬಾಡಿಗೆದಾರ! ಪೊಲೀಸ್ ಆಯುಕ್ತರಿಗೆ ದೂರು

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ನಗರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ದರ್ಪಕ್ಕೆ ಬಾಡಿಗೆದಾರ ವ್ಯಕ್ತಿಯೋರ್ವ ಶಾಶ್ವತವಾಗಿ ಕಿವುಡನಾಗಿರುವ ಆರೋಪ ಕೇಳಿಬಂದಿದೆ.

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಿಎಸ್‌ಐ ಕಪಾಳ ಮೋಕ್ಷಕ್ಕೆ ಉದಯ್‌ಗೆ ಕಿವಿ ಕೇಳಿಸದೆ ಶ್ರವಣ ದೋಷವಾಗಿದೆ ಎಂಬುದು ವೈದ್ಯಕೀಯ ವರದಿಯಲ್ಲಿ ದೃಢವಾಗಿದೆ. ಉದಯ್ ಪರ ವಕೀಲರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಮದ್ಯ ಪ್ರವೇಶ ಮಾಡಿದ್ದು, ಉದಯ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವೈದ್ಯಕೀಯ ಪರೀಕ್ಷೆ ವೇಳೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವ ವರದಿ ಕೂಡ ದೂರಿನ ಜೊತೆ ಸಲ್ಲಿಸಲಾಗಿದೆ.

ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಪಿಎಸ್‌ಐ ಮೇಲೆ ಕ್ರಮ ಆಗದ ಹಿನ್ನೆಲೆಯಲ್ಲಿ ಉದಯ್ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT