ಬಿ. ದಯಾನಂದ್ 
ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ: ಅಮಾನತು ಹಿಂಪಡೆದು ಬಿ. ದಯಾನಂದ್ ಸೇರಿ IPS ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿದ ರಾಜ್ಯ ಸರ್ಕಾರ!

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು.

ಬೆಂಗಳೂರು: RCB ತಂಡದ ಚೊಚ್ಚಲ ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಅಮಾನುತು ಮಾಡಲಾಗಿದ್ದ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಇದೀಗ ಸ್ಥಳ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿತ್ತು. ಈ ಅಮಾನತನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಇದೀಗ ಬಿ.ದಯಾನಂದ್ ಅವರನ್ನ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಎಡಿಜಿಪಿಯಾಗಿ ಸ್ಥಳ ನಿಯೋಜನೆ ಮಾಡಿದೆ. ಐಪಿಎಸ್ ಅಧಿಕಾರಿ ಶೇಖರ್‌ ಅವರನ್ನು ಗುಪ್ತಚರ ಇಲಾಖೆಯ ಎಸ್‌ಪಿ ಹುದ್ದೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

SCROLL FOR NEXT