ಚೂರಿ ಇರಿತ online desk
ರಾಜ್ಯ

ಬೆಳಗಾವಿ: ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ

ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.

ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.

ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮ

ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ

ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಸಂಗೀತಾ ಮಾಂಜರೇಕರ್(40) ನಾಪತ್ತೆ ಆದ ಮಹಿಳೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT