ಧರೆಗುರುಳಿರುವ ಮರ. 
ರಾಜ್ಯ

ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸದ ಮುಂದೆ ಬೃಹತ್ ಮರ ಬಿದ್ದು ವಾಹನಗಳಿಗೆ ಹಾನಿ!

ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಮುಂಭಾಗದ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ್ದು, ಪರಿಣಾಮ ಸ್ಥಳದಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಗಾಳಿ ಹಾಗೂ ಮಳೆ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿದ್ದು, ಪರಿಣಾಮ ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಗಳಿಂದ ತಿಳಿದಬಂದಿದೆ.

ಘಟನೆ ಹಿನ್ನೆಲೆಯಲ್ಲಿ ಶಿವಾನಂದ ಸರ್ಕಲ್ ಬಳಿ ಪೊಲೀಸರು ರಸ್ತೆ ಬಂದ್ ಮಾಡಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್