ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು 
ರಾಜ್ಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; ಮೂವರು ಯುವಕರ ದುರ್ಮರಣ

ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.

ವಿಜಯಪುರ: ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ. KA 28, Z 0379 ನಂಬರಿನ ಕಾರು ಚಾಲಕನ ಅತಿವೇಗದಿಂದ ಅಪಘಾತ ಸಂಭವಿಸಿದೆ ಎನ್ನಲಾಗದೆ. ಸದ್ಯ ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ. ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT