ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

ಹಾಸನ: ಸ್ನೇಹಿತರ ಜೊತೆ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನದಿಯಿಂದ ಯುವಕರ ಶವಗಳನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಸಕಲೇಶಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT