ರಾಜ್ಯ

ಯುಗಾದಿ ಹಬ್ಬದ ನಡುವೆ ಕಹಿ ಸುದ್ದಿ: ವಿಷ್ಣು ದೇವರ ವಿಗ್ರಹ ಧ್ವಂಸ; ಗೃಹ ಸಚಿವರ ಸ್ವಕ್ಷೇತ್ರದಲ್ಲೇ ಘಟನೆ, Video Viral!

ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ತುಮಕೂರಿನ ಕುಣಿಗಲ್ ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹ ಭಗ್ನ ಮಾಡಲಾಗಿದೆ.

ಕುಣಿಗಲ್: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರ ತುಮಕೂರಿನ ಕುಣಿಗಲ್ ನ ರಂಗಸ್ವಾಮಿ ಬೆಟ್ಟದ ಪ್ರವೇಶ ದ್ವಾರದಲ್ಲಿದ್ದ ವಿಷ್ಣು ದೇವರ ವಿಗ್ರಹ ಭಗ್ನ ಮಾಡಲಾಗಿದೆ. ಕಿಡಿಗೇಡಿಯೊಬ್ಬ ತಂತಿ ಬೇಲಿ ಹಾಕಿದ್ದರೂ ವಿಷ್ಣುವಿಗ್ರಹವನ್ನು ಧ್ವಂಸ ಮಾಡಿದ್ದಾನೆ. ಈ ಘಟನೆಯ ಸಿಸಿಟಿವಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಹಿಂದೂ ದೇವತೆಗಳು ಎಷ್ಟು ಸೇಫ್ ಎಂಬ ಪ್ರಶ್ನೆಯೂ ಮೂಡಿದೆ. ದೇವಾಲಯದ ಸಿಬ್ಬಂದಿ ಚಂದ್ರಶೇಖರ್ ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿದ್ದಾರೆ. ಸಿಸಿಟಿವಿ ಕ್ಯಾಮೆರ ದೃಶ್ಯಗಳ ಆಧಾರಿಸಿ ನೀಡಿದ ದೂರಿನ ಮೇರೆಗೆ ಅಡೋನಹಳ್ಳಿ ಗ್ರಾಮದ ಶಂಕಿತ ವ್ಯಕ್ತಿ ವಿರುದ್ಧ ದೂರು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT