ಸಾಂದರ್ಭಿಕ ಚಿತ್ರ 
ರಾಜ್ಯ

COVID-19: ರಾಜ್ಯದಲ್ಲಿ ಇಂದು 42 ಜನರಿಗೆ ಸೋಂಕು ದೃಢ; ಒಬ್ಬರು ಸಾವು, ಒಟ್ಟು ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಆಗಿದ್ದು, 19 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜನವರಿ 1 ರಿಂದ ಇಲ್ಲಿಯವರೆಗೂ ಒಟ್ಟಾರೇ 103 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಒಟ್ಟು 513 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 463 RTPCR ಹಾಗೂ 50 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 8.18 ರಷ್ಟಿದ್ದು, ಸಾವಿನ ದರ ಶೇ. 2.3 ರಷ್ಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Delhi blast ಆತ್ಮಾಹುತಿ ದಾಳಿಯಲ್ಲ; ಭಯದಿಂದ, ಆತುರದಲ್ಲಿ ಸ್ಫೋಟ ಸಂಭವಿಸಿದೆ'

Red Fort blast: ಮೃತರ ಸಂಬಂಧಿಕರಿಗೆ 10 ಲಕ್ಷ ರೂ, ಗಂಭೀರ ಗಾಯಾಳುಗಳಿಗೆ 2 ಲಕ್ಷ ರೂ ಪರಿಹಾರ ಘೋಷಿಸಿದ ರೇಖಾ ಗುಪ್ತಾ!

ಬಿಹಾರ ವಿಧಾನಸಭಾ ಚುನಾವಣೆ: Exit Poll Results; ಯಾರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ

Delhi Blast: ಆಪರೇಷನ್ ಸಿಂಧೂರ್ ಗೆ ಸೇಡು? 20 ಟೈಮರ್, 3000 ಕೆಜಿ ಸ್ಫೋಟಕ..; ಉಗ್ರರ ಯೋಜನೆ ಕಾರ್ಯಗತವಾಗಿದ್ದರೆ ಅತಿದೊಡ್ಡ ಭಯೋತ್ಪಾದಕ ದಾಳಿ!

Delhi blast ಖಂಡಿಸಿದ ವಿಶ್ವ ನಾಯಕರು; ಅಮೆರಿಕ, ಚೀನಾ ಸೇರಿ ವಿವಿಧ ದೇಶಗಳಿಂದ ಕಳವಳ

SCROLL FOR NEXT