ಸಾಂದರ್ಭಿಕ ಚಿತ್ರ 
ರಾಜ್ಯ

COVID-19: ರಾಜ್ಯದಲ್ಲಿ ಇಂದು 42 ಜನರಿಗೆ ಸೋಂಕು ದೃಢ; ಒಬ್ಬರು ಸಾವು, ಒಟ್ಟು ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಆಗಿದ್ದು, 19 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜನವರಿ 1 ರಿಂದ ಇಲ್ಲಿಯವರೆಗೂ ಒಟ್ಟಾರೇ 103 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಒಟ್ಟು 513 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 463 RTPCR ಹಾಗೂ 50 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 8.18 ರಷ್ಟಿದ್ದು, ಸಾವಿನ ದರ ಶೇ. 2.3 ರಷ್ಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT