ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಂಡ್ಯ: ತೆಂಗಿನ ಗರಿ ತೆಗೆಯುವಾಗ ವಿದ್ಯುತ್ ಸ್ಪರ್ಶ; 38 ವರ್ಷದ ರೈತ ಸಾವು

ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯ ಸಗ್ಯ ಗ್ರಾಮದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ರೈತ ರಮೇಶ್ (38) ಎಂಬುವವರು ತಮ್ಮ ಹೊಲದಲ್ಲಿ ತೆಂಗಿನ ಗರಿಗಳನ್ನು ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿಗಳಿಗೆ ತಗುಲಿವೆ. ಇದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ 'ಸೀಸನಲ್ ಫ್ಲೂ' ಹೆಚ್ಚಳ ಹಿನ್ನೆಲೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ!

video| ಹವಾಮಾನ ಬದಲಾವಣೆ: ಸುಡುವ ಮರಳುಗಾಡಲ್ಲಿ ಕಂಡು ಕೇಳರಿಯದ ಹಿಮಪಾತ!

Epstein files: ನ್ಯಾಯಾಂಗ ಇಲಾಖೆ ವೆಬ್‌ಪುಟದಿಂದ ಟ್ರಂಪ್ ಫೋಟೋ ಸೇರಿ ಕನಿಷ್ಠ 16 ದಾಖಲೆಗಳು ಕಣ್ಮರೆ..!

ಚಳಿಗಾಲದ ಅಧಿವೇಶನ ಮುಕ್ತಾಯ: 2026-27ನೇ ಸಾಲಿನ ರಾಜ್ಯ ಬಜೆಟ್'ಗೆ ಸಿದ್ದರಾಮಯ್ಯ ಸಿದ್ಧತೆ: ಈ ಬಾರಿ ಬಜೆಟ್ ಗಾತ್ರ, ಸಾಲ ಪ್ರಮಾಣ ಹೆಚ್ಚಳ ಸಾಧ್ಯತೆ..!

ಸಿದ್ದು ಅತ್ಯಾಪ್ತ ರಾಜಣ್ಣ ಭೇಟಿಯಾದ ಡಿಕೆ ಶಿವಕುಮಾರ್, ಏನಿದರ ಗುಟ್ಟು?

SCROLL FOR NEXT