ಡಿ ಕೆ ಶಿವಕುಮಾರ್  
ರಾಜ್ಯ

ನಂದಿನಿ ತುಪ್ಪ ದರ ಹೆಚ್ಚಳದಿಂದ ಹಾಲು ಉತ್ಪಾದಕರಿಗೆ ಅನುಕೂಲ: ಡಿ ಕೆ ಶಿವಕುಮಾರ್

ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ(KMF) ಜಿಎಸ್ ಟಿ ಬೆಲೆ ಇಳಿಕೆಯ ಬೆನ್ನಲ್ಲೇ ನಂದಿನಿ ತುಪ್ಪದ ಬೆಲೆಯನ್ನು 610 ರೂಪಾಯಿಗಳಿಂದ 700ರೂಪಾಯಿಗೆ ಹೆಚ್ಚಳ ಮಾಡಿದೆ. ಈ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳು ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದರು.

ಅದಕ್ಕೆ ಉತ್ತರಿಸಿದ ಡಿ ಕೆ ಶಿವಕುಮಾರ್, ಇದರಿಂದ ರೈತರಿಗೆ ಒಳ್ಳೆದಾಗಲಿದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಕೆಎಂಎಫ್‌ನ ಪ್ರಮುಖ ಉತ್ಪನ್ನವಾದ ನಂದಿನಿ ತುಪ್ಪದ ದರ ಹೆಚ್ಚಳವು ಹಾಲು ಉತ್ಪಾದಕರು ನ್ಯಾಯಯುತ ಬೆಲೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂಬುದು ಅವರ ವಾದವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.43 ರಷ್ಟು ಮತದಾನ, ನ. 14 ರಂದು ಹೊಸ ಸರ್ಕಾರ ರಚನೆ ಎಂದ ತೇಜಸ್ವಿ ಯಾದವ್

ಬೆಳಗಾವಿ: MES ಮುಖಂಡನ ಜೊತೆಗಿನ ಸೆಲ್ಫಿ ಸಂಕಷ್ಟ; CPI ಜೆ.ಎಂ ಕಾಲೆಮಿರ್ಚಿ ಎತ್ತಂಗಡಿ!

Bihar Elections 2025: ಜಾತಿಯೇ ನಿರ್ಣಾಯಕ, ಫಲಿತಾಂಶದ ಕೀಲಿ ಕೈ, ಯಾರಿಗೆ ಯಾರ ಬೆಂಬಲ?

4ನೇ ಟಿ20 ಪಂದ್ಯ: ಆಸ್ಟ್ರೇಲಿಯಾಗೆ 168 ರನ್ ಗುರಿ ನೀಡಿದ ಭಾರತ

ರೋಟಿ ತಿರುಗಿಸಿ, ಇಲ್ಲದಿದ್ದರೆ ಅದು ಸುಟ್ಟು ಕರಕಲಾಗುತ್ತದೆ: ಲಾಲು ಹೀಗೆ ಹೇಳಿದ್ಯಾಕೆ?

SCROLL FOR NEXT