ಮೋಹನ್ ಭಾಗವತ್ 
ರಾಜ್ಯ

ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಷ್ಟೀಯ ಸ್ವಯಂಸೇವಕ ಸಂಘವು (RSS) ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.

ಇದರ ಮುಂದುವರಿದ ಹಾದಿಯಾಗಿ ನಗರದಲ್ಲಿ ನವೆಂಬರ್‌ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಡಾ.ಮೋಹನ್ ಭಾಗವತ್ ಅವರು ಮಾತನಾಡಲಿದ್ದಾರೆ. ಇದರಂತೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT