ಬೆಂಗಳೂರಿನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ಆಯೋಜಿಸಿದ್ದ 35 ನೇ ಆವೃತ್ತಿಯ ದೇವಿ ಪ್ರಶಸ್ತಿಗಳ 11 ಪುರಸ್ಕೃತರು. Photo | Nagaraja Gadekal
ರಾಜ್ಯ

Bengaluru: ದೇವಿ ಅವಾರ್ಡ್ಸ್ 2025: ವಿವಿಧ ಕ್ಷೇತ್ರಗಳ 11 ಸಾಧಕಿಯರಿಗೆ ಸನ್ಮಾನ!

ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಸೇರಿದಂತೆ ಕ್ರೀಡೆ, ವ್ಯಾಪಾರ, ಆಡಳಿತ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಸನ್ಮಾನದೊಂದಿಗೆ ಗೌರವಿಸಲಾಯಿತು.

ಬೆಂಗಳೂರು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಸ್ಪೂರ್ತಿದಾಯಕ ಮಹಿಳಾ ಸಾಧಕಿಯರಿಗೆ 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ಕೊಡಮಾಡುವ 'ದೇವಿ ಅವಾರ್ಡ್ಸ್' 2025 ಸಮಾರಂಭ ಬೆಂಗಳೂರಿನಲ್ಲಿ ಶನಿವಾರ ಸಂಜೆ ನಡೆಯಿತು.

ತನ್ನ 33 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (TNIE) ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ, TNIE ಗ್ರೂಪ್‌ ಸಂಪಾದಕಿ ಸಾಂತ್ವಾನ ಭಟ್ಟಾಚಾರ್ಯ ಮತ್ತು TNIE ನ ಸಿಇಒ ಲಕ್ಷ್ಮಿ ಮೆನನ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಡೈರೆಕ್ಟರ್ ನೇಹಾ ಸಂತಾಲಿಯಾ ಉಪಸ್ಥಿತರಿದ್ದರು.

ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಸೇರಿದಂತೆ ಕ್ರೀಡೆ, ವ್ಯಾಪಾರ, ಆಡಳಿತ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಸನ್ಮಾನದೊಂದಿಗೆ ಗೌರವಿಸಲಾಯಿತು.

ಹೇಮಾ ಚೌಧರಿ, ಮಯೂರ ಬಾಲಸುಬ್ರಮಣ್ಯಂ, ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ, ನೂರೈನ್ ಫಜಲ್, ಸ್ಯಾಂಡಲ್ ವುಡ್ ನಟಿ ಶ್ರದ್ಧಾ ಶ್ರೀನಾಥ್, ಸಹಾರ್ ಮನ್ಸೂರ್, ದಿ ರಾಮೇಶ್ವರಂ ಕೆಫೆ ಸಹ- ಸಂಸ್ಥಾಪಕಿ ದಿವ್ಯಾ ರಾವ್, ಪ್ರಗತಿ ಮಥೂರ್, ಛಾಯಾ ನಂಜಪ್ಪ,ಅನಿತಾ ನಾಯ್ಯರ್, ದೀಪ್ತಿ ಬೋಪಯ್ಯ ಅವರು ಪ್ರಶಸ್ತಿ ಪ್ರಡೆದ ಮಹಿಳಾ ಸಾಧಕಿಯರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar: ಸಮಸ್ತಿಪುರ ರಸ್ತೆ ಬದಿ VVPAT ಚೀಟಿಗಳ ರಾಶಿ ಪತ್ತೆ, ಸಹಾಯಕ ಚುನಾವಣಾ ಅಧಿಕಾರಿ ಅಮಾನತು! Video

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ-ಸಿಎಂ ಸಿದ್ದರಾಮಯ್ಯ

ಕಾಪಿ ಕಾಪಿ ಕಾಪಿ... CDF ಹುದ್ದೆ ಸೃಷ್ಟಿ, ಭಾರತದ ಪ್ರತಿಯೊಂದು ಹೆಜ್ಜೆಯನ್ನೂ ಒಂದೊಂದಾಗಿ ಕಾಪಿ ಮಾಡುತ್ತಿರುವ ಪಾಕಿಸ್ತಾನ!

Parliament Winter Session: ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕೇಂದ್ರ ಸರ್ಕಾರ ಸಕ್ಕರೆಗೆ ಹೊಸ MSP ರೂಪಿಸಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT