ಗೃಹ ಸಚಿವ ಜಿ ಪರಮೇಶ್ವರ್ 
ರಾಜ್ಯ

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ: ಅಧಿಕಾರಿಗಳ ವಿರುದ್ಧ ಗೃಹ ಸಚಿವ ಪರಮೆಶ್ವರ್​ ಗರಂ

ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ​. ಅಮಾನತು ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್​ ಜೊತೆ ಮಾತನಾಡಿದ್ದೇನೆ, ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ.

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ದೊರೆಯುತ್ತಿದ್ದು, ಈ ಕುರಿತು ಗೃಹ ಸಚಿವ ಪರಮೇಶ್ವರ್‌ ಅವರು ಜೈಲಿನಲ್ಲಿರುವ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹದ್ದನ್ನೆಲ್ಲ ಸಹಿಸಿಕೊಳ್ಳಲು ಆಗಲ್ಲ​. ಅಮಾನತು ಮಾಡಿ ಕ್ರಮ ಕೈಗೊಳ್ಳಲಿದ್ದು, ಘಟನೆ ಸಂಬಂಧ ಎಡಿಜಿಪಿ ದಯಾನಂದ್​ ಜೊತೆ ಮಾತನಾಡಿದ್ದೇನೆ, ಪ್ರಕರಣವನ್ನು ನಾನು ಗಂಭೀರವಾಗಿ ತೆಗೆದುಕೊಂಡಿದ್ದು, ಪೊಲೀಸ್ ಅಧಿಕಾರಿಗಳ ಸಭೆ ಕರೆಯುತ್ತೇನೆ ಎಂದು ಹೇಳಿದರು.

ಈ ಬಗ್ಗೆ ತನಿಖೆ ಮಾಡಿ ವರದಿ ಕೊಡಿ ಅಂತಾ ದಯಾನಂದ್​ಗೆ ಹೇಳಿದ್ದೇನೆ. ಪೊಲೀಸ್ ವರದಿ ಸಮಾಧಾನ ತರದಿದ್ದರೆ, ಸಮಿತಿ ಮಾಡಿ ತನಿಖೆ ಮಾಡಲಾಗುತ್ತದೆ. ಉಗ್ರ ಆಗಲಿ ಯಾರೇ ಆಗಲಿ, ಜೈಲಿನಲ್ಲಿ ಕೈದಿಗಳಿಗೆ ಫೋನ್ ಕೊಡುವ ಹಾಗೆ ಇಲ್ಲ. ಹೀಗಿರುವಾಗ ಪದೇ ಪದೇ ಈ ರೀತಿ ಯಾಕೆ ಆಗುತ್ತಿದೆ ಎಂದು ಪ್ರಶ್ನಿಸಿದ್ದೇನೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉತ್ತರಾಖಂಡದಲ್ಲಿ 8,000 ಕೋಟಿ ರೂ. ಯೋಜನೆಗಳಿಗೆ ಮೋದಿ ಚಾಲನೆ; 'ವಿಶ್ವದ ಆಧ್ಯಾತ್ಮಿಕ ರಾಜಧಾನಿ' ಮಾಡುವ ಗುರಿ

Gujarat: ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸ್ಕೆಚ್; ಡಾಕ್ಟರ್ ಸೇರಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ ಗುಜರಾತ್ ATS!

ಶಾಕಿಂಗ್: 14 ವರ್ಷದ ಬಾಲಕನ ಬೆದರಿಸಿ, ಅಪಹರಿಸಿ 'ಕಾಮಕೇಳಿ', 38 ವರ್ಷದ ಮಹಿಳೆಗೆ 54 ವರ್ಷ ಜೈಲು, 6 ಲಕ್ಷ ರೂ ಪರಿಹಾರಕ್ಕೆ ಆದೇಶ!

ಕೊನೆಗೂ ಟ್ರೋಫಿ ಮುಟ್ಟಿ ಖುಷಿಯಾಯಿತು: ಏಷ್ಯಾಕಪ್ 'ಟ್ರೋಫಿ ಕಳ್ಳ' ಮೊಹ್ಸಿನ್ ನಖ್ವಿ ಕಾಲೆಳೆದ ಸೂರ್ಯಕುಮಾರ್

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: 2 ದಿನದಲ್ಲಿ 150 ಬಾಂಬ್ ಗಳು ಪತ್ತೆ, ಬಂಗಾಳದಲ್ಲಿ ಕಾರ್ಯಾಚರಣೆಗಿಳಿದ BSF

SCROLL FOR NEXT