ಸಚಿವ ಶಿವರಾಜ್ ತಂಗಡಗಿ  
ರಾಜ್ಯ

ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹ

ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.

ಬೆಂಗಳೂರು: ಸಚಿವ ಶಿವರಾಜ್ ತಂಗಡಗಿ ಅವರು ಚುನಾವಣಾ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಆಗ್ರಹಿಸಿದ್ದಾರೆ.

ಈ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ. ಈ ಮೂಲಕ ದಾರಿ ತಪ್ಪಿಸಿದ್ದಾರೆ. ಇದು ಚುನಾವಣಾ ಸಮಗ್ರತೆಯ ಉಲ್ಲಂಘನೆ ಗಂಭೀರ ಅಪರಾಧವಾಗಿದೆ ಆರೋಪಿಸಿದ್ದಾರೆ.

ಆಲ್ಲದೆ, ತಮ್ಮ ಅಧಿಕಾರವನ್ನು ಬಳಸಿಕೊಂಡು ಸಚಿವರ ವಿರುದ್ಧ ಖಾಸಗಿ ದೂರು ದಾಖಲಿಸಲು ಅಥವಾ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: 'ಶಂಕಿತ ಆತ್ಮಹತ್ಯಾ ಬಾಂಬರ್ ಟೆಲಿಗ್ರಾಮ್‌ನಲ್ಲಿ ಮೂಲಭೂತವಾದಿ ವೈದ್ಯರ ಗುಂಪಿನ ಭಾಗವಾಗಿದ್ದ': ಯಾರೀತ? ಇಲ್ಲಿದೆ ಮಾಹಿತಿ

Red Fort blast- ಸಾವಿನ ಸಂಖ್ಯೆ 12ಕ್ಕೆ ಏರಿಕೆ, Hyundai i20 ಕಾರನ್ನು ಚಲಾಯಿಸುತ್ತಿದ್ದ ವ್ಯಕ್ತಿ ಪುಲ್ವಾಮಾ ವೈದ್ಯ

Ranji Trophy 2025-26: ಮಿಂಚಿದ ಕನ್ನಡಿಗರು, ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭಾರಿ ಮುನ್ನಡೆ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

ದೆಹಲಿ ಸ್ಫೋಟಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್

SCROLL FOR NEXT