ಮೂವರು ಯುವಕರು ಸಾವು 
ರಾಜ್ಯ

ಬೆಳಗಾವಿ: ಮಲಗಿದ್ದಲ್ಲೇ ಜೀವಬಿಟ್ಟ ಮೂವರು ಯುವಕರು; ನಿಗೂಢ ಸಾವಿನಿಂದ ಪೋಷಕರ ಆಕ್ರಂದನ!

ಬೆಳಗಾವಿಯ ಆಜಾದ್ ನಗರದಲ್ಲಿ ಮೂವರು ಯುವಕರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 22 ವರ್ಷದ ಸರ್ಫರಾಜ್ ಹರಪ್ಪನಹಳ್ಳಿ, ರಿಹಾನ್ ಮತ್ತು ಮೋಹಿನ್ ನಲಬಂದ ಸಾವನ್ನಪ್ಪಿದ್ದಾರೆ. 19 ವರ್ಷದ ಶಹಾನವಾಜ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ: ಬೆಳಗಾವಿಯ ಆಜಾದ್ ನಗರದಲ್ಲಿ ಮೂವರು ಯುವಕರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 22 ವರ್ಷದ ಸರ್ಫರಾಜ್ ಹರಪ್ಪನಹಳ್ಳಿ, ರಿಹಾನ್ ಮತ್ತು ಮೋಹಿನ್ ನಲಬಂದ ಸಾವನ್ನಪ್ಪಿದ್ದಾರೆ. 19 ವರ್ಷದ ಶಹಾನವಾಜ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಮಲಗಿದ್ದವರು ನಿಗೂಢವಾಗಿ ಮೃತಪಟ್ಟಿದ್ದು ಮಕ್ಕಳನ್ನು ಕಳಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೊಳ್ಳೆ ಬತ್ತಿ ಹೊಗೆ ಮತ್ತು ಚಳಿ ಕಾಯಿಸಲು ಹಾಕಿದ ಬೆಂಕಿ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮಾಳಮಾರುತಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ, ಡಿ. 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

SCROLL FOR NEXT