ಪಲ್ಟಿ ಹೊಡೆದ ಬಸ್  
ರಾಜ್ಯ

ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್‌ ಪಲ್ಟಿ; ಪವಾಡಸದೃಶ ಪಾರಾದ 33 ಮಂದಿ-Video

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.

ಮಂಡ್ಯ: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.

ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಜವಾಬ್ದಾರಿ ಮರೆತ ಕೆಲ ಮಾಧ್ಯಮಗಳಿಂದ ಸ್ಫೋಟಕ ತಯಾರಿಸುವ ಕುರಿತು ವರದಿ; ಎಚ್ಚರಿಕೆ ಕೊಟ್ಟ ಕೇಂದ್ರ ಸರ್ಕಾರ

Delhi Red Fort blast: ಡಿ.1 ರವರೆಗೆ ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ED ಕಸ್ಟಡಿಗೆ

Belagavi BlackBuck Death Case: 31 ಕೃಷ್ಣಮೃಗಗಳ ಸಾವಿಗೆ 'Hemorrhagic Septicemia' ಸೋಂಕು ಕಾರಣ..!

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿಕೆ.ಶಿವಕುಮಾರ್

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ

SCROLL FOR NEXT