ಮಣಿಕಂಠ ರಾಠೋಡ್ 
ರಾಜ್ಯ

ಕೊಲೆ ಯತ್ನ ಆರೋಪ: BJP ಮುಖಂಡ ಮಣಿಕಂಠ ರಾಠೋಡ್​ ಬಂಧನ..!

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ.

ಕಲಬುರಗಿ: ಕೊಲೆ ಯತ್ನ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಶನಿವಾರ ಬಂಧಕ್ಕೊಳಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದಲ್ಲಿ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ತಡರಾತ್ರಿ ಮಣಿಕಂಠ ರಾಠೋಡ್​ ಅವರನ್ನು ಬಂಧಿಸಿದ್ದಾರೆ. ಸದ್ಯ ಮಣಿಕಂಠ ರಾಠೋಡ್​ನನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಎಂಬಾತನ ಬಂಧನಕ್ಕೆ ಆಗ್ರಹಿಸಿ ಮಣಿಕಂಠ ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ರಶೀದ್ ಬೆಂಬಲಿಗರೊಂದಿಗೆ ವಾಗ್ವಾದ ನಡೆಸಿ ಹೈಡ್ರಾಮಾ ಕ್ರಿಯೇಟ್ ಮಾಡಿದ್ದ.

ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮತ್ಯಾ ಚಾಲಕನ ದೂರಿನ ಮೇರೆಗೆ ಕೊಲೆ ಯತ್ನ ಆರೋಪದಲ್ಲಿ ಮಣಿಕಂಠ ರಾಠೋಡ್​​ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪನ: ಕನಿಷ್ಠ 6 ಸಾವು, ಕೋಲ್ಕತಾ ಸೇರಿ ಭಾರತದ ಹಲವೆಡೆ ಕಂಪಿಸಿದ ಭೂಮಿ, Video

'7 ಕಿ.ಮೀ ಉದ್ದ, 25 ಮೀಟರ್ ಆಳ, 80 ರೂಮ್ ಗಳು': ಪಾತಾಳದಲ್ಲಿ 'ಹಮಾಸ್' ಲೋಕ ಪತ್ತೆ ಮಾಡಿದ ಇಸ್ರೇಲ್! Video

LKG, UKG in Anganwadis: ರಾಜ್ಯದ 5000 ಅಂಗನವಾಡಿಗಳಲ್ಲಿ ನ.28ರಿಂದ ತರಗತಿಗಳು ಆರಂಭ..!

ಆಫೀಸ್ ರೋಮ್ಯಾನ್ಸ್ ಎಫೆಕ್ಟ್: 150 ಕೋಟಿ ರೂ. ಸಂಬಳದ ಉದ್ಯೋಗ ಕಳೆದುಕೊಂಡ ಲಾಯ್ಡ್ಸ್ ಮಾಜಿ ಸಿಇಒ John Neal!

SCROLL FOR NEXT