ಎಚ್.ಕೆ ಪಾಟೀಲ್ 
ರಾಜ್ಯ

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ.

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಹೊರಗುತ್ತಿಗೆ ಮೂಲಕ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬದ್ಧವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಮ ಎಚ್.ಕೆ. ಪಾಟೀಲ್‌ ಅವರು ಬುಧವಾರ ಹೇಳಿದರು.

ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿವಿ ಡಾ.ಅಂಬೇಡ್ಕರ್‌ ಅಧ್ಯಯನ ಕೇಂದ್ರ, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ, ಸಂವಿಧಾನ ಸೈನಿಕರ ಸಮಾವೇಶ ಉದ್ಘಾಟಿಸಿ ಸಚಿವರುಮಾತನಾಡಿದರು.

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಇರುವ ಭಾರತದ ಸಂವಿಧಾನದ 4 ನೇ ದ್ವಿಭಾಷಾ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ.29'ರ ಬೆಳಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ; ಕುತೂಹಲ ಕೆರಳಿಸಿದ CM, DCM ಬ್ರೇಕ್​ಫಾಸ್ಟ್ ಮೀಟಿಂಗ್

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು

ಕೇರಳ: ಕೈಕೊಟ್ಟ ಕ್ರೇನ್, ಸ್ಕೈ ಡಿನ್ನಿಂಗ್ ಗಾಗಿ 150 ಅಡಿ ಎತ್ತರ ಇದ್ದವರ ಜೀವ ಉಳಿದಿದ್ದೇ ಹೆಚ್ಚು!

CM ಪಟ್ಟಕ್ಕಾಗಿ ಫೈಟ್: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಚಿಂತನೆ

ಪುಟಿದೆದ್ದ ಭಾರತದ ಆರ್ಥಿಕ ಬೆಳವಣಿಗೆ; ಆದರೆ ದ್ವಿತೀಯಾರ್ಧದಲ್ಲಿ ನಿಧಾನಗತಿಯ ಬಗ್ಗೆ ತಜ್ಞರ ಎಚ್ಚರಿಕೆ

SCROLL FOR NEXT