ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ; ಸ್ಥಳದಲ್ಲೇ ಚಿರತೆ ಸಾವು

ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.

ಮೂರು ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಹಿಟ್ ಆಂಡ್ ರನ್ ಮಾಡಿಕೊಂಡು ವಾಹನ ಸವಾರರು ಹೋಗಿದ್ದಾರೆ. ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ

ಬಿಜೆಪಿ ಟೀಕೆ ಬೆನ್ನಲ್ಲೇ ವಿಶ್ವ ಆರ್ಥಿಕ ಶೃಂಗಸಭೆಗಾಗಿ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿಕೆ ಶಿವಕುಮಾರ್!

ನಮ್ಮ ಸರ್ಕಾರದಲ್ಲಿ ಬಾದಾಮಿ ಅಭಿವೃದ್ಧಿ ಮುಂದುವರಿಯಲಿದೆ: ಚಾಲುಕ್ಯ ಉತ್ಸವಕ್ಕೆ ಸಿಎಂ ಚಾಲನೆ

ಗ್ಯಾಂಗ್ ರೇಪ್: 3 ವರ್ಷ ಸಾವು ಬದುಕಿನ ಹೋರಾಟದ ಬಳಿಕ ಯುವತಿ ಸಾವು; ನ್ಯಾಯಕ್ಕಾಗಿ ಬುಡಕಟ್ಟು ಸಂಘಟನೆ ಆಗ್ರಹ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

SCROLL FOR NEXT