ಎಸ್ ಐಟಿ ತನಿಖೆ  
ರಾಜ್ಯ

ಧರ್ಮಸ್ಥಳ ಪ್ರಕರಣ : ಸಮೀರ್ ಎಂಡಿ ಸೇರಿ ಐವರು ಯೂಟ್ಯೂಬರ್ ಗಳಿಗೆ SIT ನೊಟೀಸ್

ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಧರ್ಮಸ್ಥಳ: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ವಿವಾದಿತ ಯೂಟ್ಯೂಬರ್ ಸಮೀರ್ ಎಂಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೊಟೀಸ್ ನೀಡಲಾಗಿದ್ದು, ಅವರು ಬೆಳ್ತಂಗಡಿ ಎಸ್ ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.

ಎಸ್ ಐಟಿ ಅಧಿಕಾರಿಗಳು ಈ ವಿಚಾರಣೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,ಈ ಬಾರಿ ಯಾವೆಲ್ಲಾ ಪ್ರಶ್ನೆಗಳನ್ನು ಕೇಳಬೇಕು ಎಂಬುದರ ಕುರಿತು ಅಧಿಕಾರಿಗಳು ಪೂರ್ವ ಸಿದ್ಧತೆ ನಡೆಸಿದ್ದಾರೆ. ಈ ಹಿಂದಿನ ತನಿಖೆಯ ಸಂದರ್ಭದಲ್ಲಿ ಆರೋಪಿ ಚಿನ್ನಯ್ಯ ನೀಡಿದ ಹೇಳಿಕೆಗಳನ್ನು ಆಧರಿಸಿ ತನಿಖೆಯನ್ನು ಮುಂದುವರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸ್ಪಷ್ಟ ಉದ್ದೇಶದೊಂದಿಗೆ ಆರಂಭಗೊಂಡ Operation Sindoor ಗುರಿ ತಲುಪಿದ ಮೇಲೆ ಬೇಗನೆ ನಿಲ್ಲಿಸಲಾಯಿತು: IAF ಮುಖ್ಯಸ್ಥ

ಪ್ರಧಾನಿ ಮೋದಿ 'ಆಧುನಿಕ ರಾವಣ: ಶೀಘ್ರವೇ ಅವರ ಚಿನ್ನದ ಅರಮನೆ ಸುಟ್ಟು ಬೂದಿಯಾಗಲಿದೆ; ಉದಿತ್ ರಾಜ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಸರ್ಕಾರದ ಬಳಿ ಹಣವಿಲ್ಲ: ಎಚ್‌ಡಿ ದೇವೇಗೌಡ

ಆಡಳಿತ ವೈಫಲ್ಯದ ಲಾಭ ಪಡೆಯಲೂ ವಿಫಲವಾಗಿರುವ ಪ್ರತಿಪಕ್ಷ ಬಿಜೆಪಿ (ನೇರ ನೋಟ)

'ಭಾರತೀಯ ಚಿತ್ರರಂಗ ಇಂತಹ ಚಿತ್ರವನ್ನು ಎಂದಿಗೂ ಕಂಡಿಲ್ಲ': ರಿಷಭ್ ಶೆಟ್ಟಿ ಕೆಲಸಕ್ಕೆ ಸಂದೀಪ್ ರೆಡ್ಡಿ ವಂಗಾ ಮೆಚ್ಚುಗೆ

SCROLL FOR NEXT