ಡಾ ಎಸ್ ಎಲ್ ಭೈರಪ್ಪ, ಸಂಸದ ಯದುವೀರ್ ಒಡೆಯರ್  
ರಾಜ್ಯ

ಡಾ ಎಸ್.ಎಲ್ ಭೈರಪ್ಪನವರಿಗೆ 'ಮರಣೋತ್ತರ ಕರ್ನಾಟಕ ರತ್ನ' ನೀಡಿ: ಸಿಎಂಗೆ ಯದುವೀರ್ ಒಡೆಯರ್ ಪತ್ರ

ಕನ್ನಡದ ಜನಮನ್ನಣೆಯ ಮೇರು ಸಾಹಿತಿˌಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್,ಕನ್ನಡದ ಜನಮನ್ನಣೆಯ ಮೇರು ಸಾಹಿತಿ ಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್. ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಅವರನ್ನು ಗೌರವಿಸಲು, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮತ್ತು ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಅವರ ಸ್ಮರಣಾರ್ಥ ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT