ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

ಈ ಮೂವರ ಪೈಕಿ ಇಬ್ಬರು ಈಜು ಬಾರದ್ದರಿಂದ ಮುಳುಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಕೂಡ ಮೃತಪಟ್ಟಿದ್ದಾನೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT