ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

ಈ ಮೂವರ ಪೈಕಿ ಇಬ್ಬರು ಈಜು ಬಾರದ್ದರಿಂದ ಮುಳುಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ಹೋದ ಹರ್ಷವರ್ಧನ್ ಕೂಡ ಮೃತಪಟ್ಟಿದ್ದಾನೆ.

ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್