ಸಂಗ್ರಹ ಚಿತ್ರ 
ರಾಜ್ಯ

ಸೆಲ್ಫೀ ತೆಗೆಯಲು ಹೋಗಿ ಸಮುದ್ರಪಾಲಾದ ಪ್ರವಾಸಿಗ..!

ಮೃತದೇಹವನ್ನು ಗೋಕರ್ಣದ ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು, ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳುಗಿ ಶಿವಮೊಗ್ಗ ಮೂಲದ ಪ್ರವಾಸಿಗ ದಾರುಣ ಸಾವನ್ನಪಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಅಸ್ಲಾಂ (45) ಮೃತ ವ್ಯಕ್ತಿ. ಅಸ್ಲಾಂ ಶಿವಮೊಗ್ಗ ದಿಂದ 10ಜನರ ಜೊತೆಯಲ್ಲಿ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಓಂ ಬೀಚ್ ನಲ್ಲಿ ಕಲ್ಲುಬಂಡೆಯ ಮೇಲೆ ಸೆಲ್ಫೀ ತೆಗೆಯುವಾಗ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ.

ಮೃತದೇಹವನ್ನು ಗೋಕರ್ಣದ ಪೊಲೀಸರು ಹಾಗೂ ಲೈಫ್ ಗಾರ್ಡ ಸಿಬ್ಬಂದಿ ಸಮುದ್ರದ ಮೇಲೆ ತಂದಿದ್ದು, ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

'ದುರ್ಗಾ ಪೂಜೆ ವೇಳೆ ನಟಿ Kajol ಖಾಸಗಿ ಭಾಗ ಮುಟ್ಟಿ ಅನುಚಿತ ವರ್ತನೆ'; ಸಾಮಾಜಿಕ ಜಾಲತಾಣದಲ್ಲಿ Video ವೈರಲ್, ಅಸಲೀಯತ್ತೇನು?

SCROLL FOR NEXT