ಗಿರೀಶ್ ಮಟ್ಟಣ್ಣನವರ್ 
ರಾಜ್ಯ

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.

ಬೆಂಗಳೂರು: ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿರುವ ಪ್ರಶಾಂತ್ ಸಂಬರಗಿ ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ. ಪ್ರಕರಣ ಈಗಾಗಲೇ ಕೋರ್ಟ್ ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕಾಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿವೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT